ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಬಂದ ಎರಡನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಮರುಭೂಮಿಯಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಯೊಂದಿಗೆ ಮಾತನಾಡಿದರು.