ಸರ್ವೇಶ್ವರನ ಮಂಜೂಷ ಹೊರಡುವಾಗ ಮೋಶೆ, “ಹೊರಡೋಣವಾಗಲಿ ಸರ್ವೇಶ್ವರಾ, ಎಚ್ಚೆತ್ತು ಚದರಿಹೋಗಲಿ ನಿಮ್ಮ ಶತ್ರುಗಳು ಬೆಂಗೊಟ್ಟು ಓಡಿಹೋಗಲಿ ನಿಮ್ಮ ಹಗೆಗಾರರು” ಎಂದು ಹೇಳುತ್ತಿದ್ದನು.