ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸಿದ್ದೇ ಆ ಬೇಂಕಿ ಆರಿಹೋಯಿತು.