ಆಗ ಸರ್ವೇಶ್ವರ ಮೋಶೆಗೆ ಹೇಳಿದುದು: “ಇಸ್ರಯೇಲರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನನಗೆ ತಿಳಿದಿರುವ ಎಪ್ಪತ್ತು ಮಂದಿಯನ್ನು ಕೂಟವಾಗಿ ಕರೆಸಿ ದೇವದರ್ಶನದ ಗುಡಾರದ ಬಳಿಗೆ ಕರೆದುಕೊಂಡು ಬಾ. ಅವರು ಅಲ್ಲೇ ನಿನ್ನೊಡನೆ ನಿಂತಿರಲಿ.