ಮೋಶೆಗೆ ವಿರುದ್ಧ ಗುಣಗುಟ್ಟುತ್ತಿದ್ದವರನ್ನು ಕಾಲೇಬನು ಸಮಾಧಾನಗೊಳಿಸುತ್ತಾ, “ನಾವು ಧೈರ್ಯದಿಂದ ಆ ಮಲೆನಾಡಿಗೆ ಹೋಗಿ ಅದನ್ನು ಸ್ವಾಧೀನ ಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಮ್ಮಿಂದ ಸಾಧ್ಯ,” ಎಂದನು.