ಕತ್ತಿಯ ಬಾಯಿಗೆ ತುತ್ತಾಗಿಸಲು ಸರ್ವೇಶ್ವರ ಸ್ವಾಮಿ ನಮ್ಮನ್ನೇಕೆ ಈ ನಾಡಿಗೆ ಬರಮಾಡಿದರು? ನಮ್ಮ ಮಡದಿ ಮಕ್ಕಳು ಪರರ ಪಾಲಾಗುವರಲ್ಲಾ? ನಾವು ಮರಳಿ ಈಜಿಪ್ಟ್ ದೇಶಕ್ಕೆ ಹೋಗುವುದೇ ಒಳಿತಲ್ಲವೆ?” ಎಂದು ಹೇಳಿಕೊಂಡರು.