ತಿಳಿಯದೆ ತಪ್ಪುಮಾಡಿದ ಅಂಥವನ ಪರವಾಗಿ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ವಿಧಿಯನ್ನು ನೆರವೇರಿಸಿದರೆ ಅವನಿಗೆ ಕ್ಷಮೆ ದೊರಕುವುದು.