ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲ ನನ್ನ ಸ್ವಂತ ಆಲೋಚನೆಯಿಂದ ಆಗಲಿಲ್ಲ, ಸರ್ವೇಶ್ವರನೇ ಇವುಗಳನ್ನು ನಡೆಸುವುದಕ್ಕೆ ನನ್ನನ್ನು ಕಳಿಸಿದ್ದಾರೆಂದು ನೀವೇ ತಿಳಿದುಕೊಳ್ಳಬಹುದು.