ಬದಲಿಗೆ ಸರ್ವೇಶ್ವರ ಇವರಿಗಾಗಿ ಆಶ್ಚರ್ಯಕರವಾದ ಶಿಕ್ಷೆಯನ್ನು ಕಲ್ಪಿಸಿ ಅಂದರೆ ಭೂಮಿ ಬಾಯ್ದೆರೆದು ಇವರನ್ನು ಹಾಗೂ ಇವರಿಗಿರುವ ಸರ್ವಸ್ವವನ್ನು ನುಂಗಿಬಿಟ್ಟರೆ, ಇವರೆಲ್ಲರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಸರ್ವೇಶ್ವರನನ್ನು ಉಲ್ಲಂಘಿಸಿದವರೆಂದು ನೀವು ತಿಳಿದುಕೊಳ್ಳಬೇಕು,” ಎಂದು ಹೇಳಿದನು.
Go to Home Page