ಆ ಧೂಪಾರತಿಗಳು ಸರ್ವೇಶ್ವರನ ಸನ್ನಿಧಿಗೆ ತರಲಾದವುಗಳು. ಈ ಕಾರಣ ಪವಿತ್ರವಾದುವು. ಆದುದರಿಂದ ಅವುಗಳನ್ನು ತಗಡುಗಳಾಗಿ ತಟ್ಟಿ ಬಲಿಪೀಠಕ್ಕೆ ಮುಚ್ಚಳವನ್ನಾಗಿ ಮಾಡಿಸು. ಹೀಗೆ ಅವು ಇಸ್ರಯೇಲರಿಗೆ ನೆನಪು ಹುಟ್ಟಿಸುವ ಗುರುತುಗಳಾಗುವುವು,” ಎಂದು ಹೇಳಿದರು.