ತಮ್ಮ ನಾಡನ್ನು ದಾಟಿಹೋಗಲು ಅಪ್ಪಣೆ ಆಗಬೇಕೆಂದು ಬೇಡಿಕೊಳ್ಳುತ್ತೇನೆ. ನಾವು ಹೊಲಗದ್ದೆಗಳ ಮೇಲಾಗಲಿ, ದ್ರಾಕ್ಷಿತೋಟಗಳ ಮೂಲಕವಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನೂ ಕುಡಿಯುವುದಿಲ್ಲ. ರಾಜಮಾರ್ಗದಲ್ಲೇ ನಡೆದು, ತಮ್ಮ ನಾಡಿನ ಗಡಿ ದಾಟುವ ತನಕ ಎಡಕ್ಕಾಗಲಿ ಬಲಕ್ಕಾಗಲಿ ತಿರುಗುವುದಿಲ್ಲ,” ಎಂದು ಹೇಳಿಕಳಿಸಿದನು.
Go to Home Page