kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

22ನೇ ಅಧ್ಯಾಯ

,
ವಚನ   6

ಆದುದರಿಂದ ತಾವು ದಯಮಾಡಿ ಬಂದು ಈ ಜನಕ್ಕೆ ಶಾಪಹಾಕಿ ನಮಗೆ ನೆರವಾಗಬೇಕು. ಆಗ ಇವರನ್ನು ಸೋಲಿಸಿ ಈ ನಾಡಿನಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ತಮ್ಮ ಆಶೀರ್ವಾದದಿಂದ ಶುಭ, ತಮ್ಮ ಶಾಪದಿಂದ ಅಶುಭವುಂಟಾಗುತ್ತದೆ ಎಂದು ನಾನು ಬಲ್ಲೆ,” ಎಂದು ಹೇಳಿಕಳಿಸಿದನು.

Go to Home Page