ಆದುದರಿಂದ ತಾವು ದಯಮಾಡಿ ಬಂದು ಈ ಜನಕ್ಕೆ ಶಾಪಹಾಕಿ ನಮಗೆ ನೆರವಾಗಬೇಕು. ಆಗ ಇವರನ್ನು ಸೋಲಿಸಿ ಈ ನಾಡಿನಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ತಮ್ಮ ಆಶೀರ್ವಾದದಿಂದ ಶುಭ, ತಮ್ಮ ಶಾಪದಿಂದ ಅಶುಭವುಂಟಾಗುತ್ತದೆ ಎಂದು ನಾನು ಬಲ್ಲೆ,” ಎಂದು ಹೇಳಿಕಳಿಸಿದನು.