ಅದಕ್ಕೆ ದೇವರು, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದ ಹೊಂದಿದವರು. ಅವರನ್ನು ಶಪಿಸಬಾರದು,” ಎಂದು ಹೇಳಿಬಿಟ್ಟರು.