ಬೆಳಿಗ್ಗೆ ಬಿಳಾಮನು ಬಾಲಾಕನ ಮುಖಂಡರಿಗೆ, “ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಸರ್ವೇಶ್ವರನ ಅಪ್ಪಣೆಯಿಲ್ಲ. ನೀವು ನಿಮ್ಮ ನಾಡಿಗೆ ತೆರಳಿ,” ಎಂದನು.