ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಜನರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು; ಆದರೆ ನಾನು ಆಜ್ಞಾಪಿಸುವ ಪ್ರಕಾರವೇ ಮಾಡಬೇಕು,” ಎಂದರು.