ಅಲ್ಲಿ ಬಿಳಾಮನನ್ನು ಕಂಡು, “ತಮ್ಮನ್ನು ತುರ್ತಾಗಿ ಕರೆದುತರಲು ನಾನು ದೂತರನ್ನು ಕಳಿಸಿದೆನಲ್ಲವೆ? ತಾವೇಕೆ ಆಗಲೇ ಬರಲಿಲ್ಲ? ತಮಗೆ ಯೋಗ್ಯವಾದ ಸತ್ಕಾರ್ಯ ನೀಡಲು ನಾನು ಅಸಮರ್ಥನೇ?” ಎಂದನು.