“ನಿಮ್ಮಲ್ಲಿ ಯಾರಾದರು ಸರ್ವೇಶ್ವರನಿಗೆ ಹರಕೆ ಮಾಡಿದರೆ, ಇಲ್ಲವೆ ತಾನು ವಸ್ತುವೊಂದನ್ನು ಮುಟ್ಟುವುದಿಲ್ಲವೆಂದು ಆಣೆಯಿಟ್ಟು ಹೇಳಿದರೆ ಅಂಥವನು ತನ್ನ ಮಾತನ್ನು ಮೀರದೆ ನುಡಿದಂತೆ ನೆರವೇರಿಸಬೇಕು.