kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

31ನೇ ಅಧ್ಯಾಯ

,
ವಚನ   8

ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್ ಹಾಗು ರೆಬಾ ಎಂಬ ಮಿದ್ಯಾನರ ಐದು ಮಂದಿ ರಾಜರು ಇದ್ದರು. ಅದೂ ಅಲ್ಲದೆ ಬೆಯೋರನ ಮಗ ಬಿಳಾಮನನ್ನು ಕತ್ತಿಯಿಂದ ಕೊಂದುಹಾಕಿದರು.

Go to Home Page