ಮಹಾಯಾಜಕ ಎಲ್ಲಾಜಾರನು ಯುದ್ಧಕ್ಕೆ ಹೋಗಿ ಬಂದಿದ್ದ ಸೈನಿಕರಿಗೆ ಹೀಗೆಂದನು: “ಸರ್ವೇಶ್ವರಸ್ವಾಮಿ ಮೋಶೆಗೆ ಅಪ್ಪಣೆಮಾಡಿದ ವಿಧಿನಿಯಮ ಹೀಗಿದೆ -