ಅವರು ಎಷ್ಕೋಲ್ ಕಣಿವೆಗೆ ಬಂದು ಆ ನಾಡನ್ನು ನೋಡಿ ಇಸ್ರಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದರು. ಆದ್ದರಿಂದ ಇಸ್ರಯೇಲರು ತಮಗೆ ಸರ್ವೇಶ್ವರ ವಾಗ್ದಾನಮಾಡಿದ ನಾಡಿಗೆ ಹೋಗಲೇ ಇಲ್ಲ.