kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

32ನೇ ಅಧ್ಯಾಯ

,
ವಚನ   9

ಅವರು ಎಷ್ಕೋಲ್ ಕಣಿವೆಗೆ ಬಂದು ಆ ನಾಡನ್ನು ನೋಡಿ ಇಸ್ರಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದರು. ಆದ್ದರಿಂದ‍ ಇಸ್ರಯೇಲರು ತಮಗೆ ಸರ್ವೇಶ್ವರ ವಾಗ್ದಾನಮಾಡಿದ ನಾಡಿಗೆ ಹೋಗಲೇ ಇಲ್ಲ.

Go to Home Page