ನೀವು ವಿಧೇಯರಾಗಿ ನಡೆಯದೆ ಹೋದರೆ ಸರ್ವೇಶ್ವರ ಈ ಜನರನ್ನು ಇನ್ನೂ ಮರುಭೂಮಿಯಲ್ಲೇ ಇರಿಸುವರು; ಈ ಸಮಸ್ತ ಜನಾಂಗದ ನಾಶಕ್ಕೆ ನೀವೇ ಕಾರಣರು ಆಗುವಿರಿ,” ಎಂದನು.