ತರುವಾಯ ನೀವು ಹಿಂದಿರುಗಿ ಬರಬಹುದು. ಆಗ ಸರ್ವೇಶ್ವರನ ಮುಂದೆ, ಇಸ್ರಯೇಲರ ಮುಂದೆ ನಿರ್ದೋಷಿಗಳಾಗುವಿರಿ, ಮಾತ್ರವಲ್ಲ ಈ ಪ್ರದೇಶ ಸರ್ವೇಶ್ವರನ ಸನ್ನಿಧಿಯಲ್ಲೇ ನಿಮಗೆ ಸೇರಿದ ಸೊತ್ತಾಗುವುದು.