ನಿಮ್ಮ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರು ತಮ್ಮ ಅಪ್ಪಣೆಯ ಮೇರೆಗೆ ಸರ್ವೇಶ್ವರನ ಸಮ್ಮುಖದಲ್ಲೇ ಮುನ್ನಡೆದು, ನದಿಯನ್ನು ದಾಟಿ ಯುದ್ಧಮಾಡುತ್ತೇವೆ,” ಎಂದು ಉತ್ತರಕೊಟ್ಟರು.