“ಚೀಟುಹಾಕಿ ನಾಡನ್ನು ಇಸ್ರಯೇಲರಿಗೆ ಹಂಚಿಕೊಡಬೇಕೆಂದು ಸರ್ವೇಶ್ವರ ಸ್ವಾಮಿ ಒಡೆಯರಾದ ತಮಗೆ ಆಜ್ಞಾಪಿಸಿದರು. ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸೊತ್ತನ್ನು ಅವನ ಹೆಣ್ಣು ಮಕ್ಕಳಿಗೆ ಕೊಡಬೇಕೆಂದು ಅಪ್ಪಣೆ ಮಾಡಿದರು.