“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.