kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

5ನೇ ಅಧ್ಯಾಯ

,
ವಚನ   15

ಈಜಿಪ್ಟ್ ದೇಶದಲ್ಲಿ ನೀವೂ ಗುಲಾಮತನದಲ್ಲಿದ್ದುದನ್ನೂ ನಿಮ್ಮ ದೇವರಾದ ಸರ್ವೇಶ್ವರ ಭುಜಪರಾಕ್ರಮದಿಂದ ಹಾಗು ಶಿಕ್ಷಾಹಸ್ತದಿಂದ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ನೆನಪಿಗೆ ತಂದುಕೊಳ್ಳಿ. ನೀವು ವಿಶ್ರಾಂತಿ ದಿನವನ್ನು ಆಚರಿಸಬೇಕೆಂಬುದನ್ನು ನಿಮ್ಮ ದೇವರಾದ ಸರ್ವೇಶ್ವರ ಇದಕ್ಕಾಗಿಯೇ ಆಜ್ಞಾಪಿಸಿದ್ದಾರೆ.

Go to Home Page