“ಆ ಜನರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಬಯಸಬಾರದು. ಅದನ್ನು ತೆಗೆದುಕೊಂಡರೆ ಅದೇ ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು; ಅವರಿಂದ ಶಾಪಗ್ರಸ್ತವಾದುದು.