ನೀನು ಒಡೆದುಬಿಟ್ಟ ಆ ಮೊದಲಿನ ಹಲಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿಡಬೇಕು’ ಎಂದು ಆಜ್ಞಾಪಿಸಿದರು.