ಸರ್ವೇಶ್ವರ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ, ನೀವು ಸಭೆಕೂಡಿದ ದಿನದಲ್ಲಿ, ನಿಮಗೆ ಹೇಳಿದ ಮಾತುಗಳನ್ನು ಅಂದರೆ, ಆ ಹತ್ತು ಆಜ್ಞೆಗಳನ್ನು ಅವರು ಮೊದಲಿನಂತೆಯೇ ಆ ಹಲಗೆಗಳ ಮೇಲೆ ಬರೆದರು.