“ನಾನು ಮುಂಚಿನಂತೆ ಹಗಲಿರುಳು ನಲವತ್ತು ದಿನವೂ ಬೆಟ್ಟದ ಮೇಲೆ ಇದ್ದೆ. ಸರ್ವೇಶ್ವರ ಆ ಕಾಲದಲ್ಲೂ ನನ್ನ ಪ್ರಾರ್ಥನೆಯನ್ನು ಕೇಳಿ, ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟರು.