ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.