“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನ ಬಗ್ಗೆ ಮನಸ್ಸನ್ನು ಕಠಿಣಮಾಡಿಕೊಳ್ಳಬೇಡಿ. ಅವನಿಗೆ ಸಹಾಯಮಾಡದೆ ಇರಬೇಡಿ.