kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

15ನೇ ಅಧ್ಯಾಯ

,
ವಚನ   7

“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನ ಬಗ್ಗೆ ಮನಸ್ಸನ್ನು ಕಠಿಣಮಾಡಿಕೊಳ್ಳಬೇಡಿ. ಅವನಿಗೆ ಸಹಾಯಮಾಡದೆ ಇರಬೇಡಿ.

Go to Home Page