ನಾಡಿನಲ್ಲಿ ಯಾವಾಗಲೂ ಬಡವರು ಇದ್ದೇ ಇರುವರು; ಆದುದರಿಂದ ನೀವು ಸ್ವದೇಶದವರಾದ ಬಡವರಿಗೂ ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕೆಂದು ಆಜ್ಞಾಪಿಸಿದ್ದೇನೆ.