ಆ ಏಳು ವಾರಗಳಾದನಂತರ, ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಅವರಿಗಾಗಿ ತರಬೇಕು.