kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

20ನೇ ಅಧ್ಯಾಯ

,
ವಚನ   8

ಮತ್ತು ‘ಯಾವನಾದರೂ ಧೈರ್ಯ ಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು’, ಎಂದು ಹೇಳಬೇಕು.

Go to Home Page