ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ, ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲರನ್ನೂ ವಿನಾಶ ಶಾಪಗ್ರಸ್ತರನ್ನಾಗಿ ಮಾಡಿಬಿಡಬೇಕು.