kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

20ನೇ ಅಧ್ಯಾಯ

,
ವಚನ   19

“ನೀವು ಒಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಲು ಅದಕ್ಕೆ ಬಹುದಿವಸ ಮುತ್ತಿಗೆ ಹಾಕಬೇಕಾಗಬಹುದು; ಅದಕ್ಕೆ ಸೇರಿದ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಶತ್ರುಗಳೇನು? ಅವುಗಳೊಡನೆ ಯುದ್ಧಮಾಡಬಹುದೇ?

Go to Home Page