kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

21ನೇ ಅಧ್ಯಾಯ

,
ವಚನ   1

“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ಹತನಾದ ಒಬ್ಬ ವ್ಯಕ್ತಿಯ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡಾಗ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆಹೋದರೆ

Go to Home Page