“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ಹತನಾದ ಒಬ್ಬ ವ್ಯಕ್ತಿಯ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡಾಗ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆಹೋದರೆ