ಸರ್ವೇಶ್ವರಾ, ನೀವು ಬಿಡುಗಡೆ ಮಾಡಿದ ನಿಮ್ಮ ಜನರನ್ನು ಕ್ಷಮಿಸಬೇಕು; ಅನ್ಯಾಯ ಆದ ನರಹತ್ಯ ದೋಷಫಲವು ನಿಮ್ಮ ಜನರಾದ ಇಸ್ರಯೇಲರಿಗೆ ತಗಲದಿರಲಿ’ ಎಂದು ಹೇಳಬೇಕು.