“ನಿಮ್ಮ ದೇವರಾದ ಸರ್ವೇಶ್ವರನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅವರು ತಪ್ಪದೆ ಅದನ್ನು ವಿಚಾರಿಸುವರು; ತೀರಿಸದೆ ಹೋಗುವುದು ಪಾಪ.