ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಳುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಟ್ಟುಬಿಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ ಅವನು ಸರ್ವೇಶ್ವರನಿಗೆ ಮೊರೆಯಿಡುವನು; ಆಗ ನೀವು ದೋಷಿಗಳಾಗುವಿರಿ.