“ನೀವು ಬೆಳೆಯನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರಲು ಹಿಂದಕ್ಕೆ ಹೋಗಬಾರದು; ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅದನ್ನು ಬಿಟ್ಟುಬಿಡಿ; ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲಿ ಕೈಗೂಡಿಸಿ ನಿಮ್ಮನ್ನು ಅಭಿವೃದ್ಧಿಪಡಿಸುವರು.
Go to Home Page