ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, ‘ಅಣ್ಣನಿಗೆ ಸಂತಾನವನ್ನು ಹುಟ್ಟಿಸಲೊಲ್ಲದವರೆಲ್ಲರಿಗೂ ಇಂಥ ಅವಮಾನವಾಗಲಿ,’ ಎಂದು ಹೇಳಬೇಕು.