Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

29ನೇ ಅಧ್ಯಾಯ

,
വാക്യം   13

ನೀವೆಲ್ಲರೂ ಈ ದಿನ ನಿಮ್ಮ ದೇವರಾದ ಸರ್ವೆಶ್ವರನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ - ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಹೇಳಿದಂತೆ ಹಾಗು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ವಾಗ್ದಾನಮಾಡಿದಂತೆ ನಿಮ್ಮನ್ನು ತಮಗೆ ಸ್ವಕೀಯ ಜನರನ್ನಾಗಿಯೂ ತಮ್ಮನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವುದಕ್ಕಾಗಿ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ; ನೀವು ಅದಕ್ಕೆ ಸೇರಲು ಕೂಡಿಬಂದಿದ್ದೀರಿ.

Go to Home Page