ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಸರ್ವೇಶ್ವರ ಅವನನ್ನು ಇಸ್ರಯೇಲರ ಎಲ್ಲ ಕುಲಗಳಿಂದ ಪ್ರತ್ಯೇಕಿಸಿ, ದಂಡಿಸುವರು.