ಸರ್ವೇಶ್ವರ ತಾವೇ ನಿನ್ನ ಮುಂದುಗಡೆ ಹೋಗುವರು; ಅವರೇ ನಿನ್ನ ಸಂಗಡ ಇರುವರು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ. ಅಂಜಬೇಡ; ಧೈರ್ಯದಿಂದಿರು,” ಎಂದು ಹೇಳಿದನು.